ಒಂದು ಬಟ್ಟೆಗಾಗಿ ನಡೆಯಿತು ಮಹಿಳೆಯರ ನಡುವೆ ಜಡೆ ಜಗಳ…..

ಹೌದು ವೀಕ್ಷಕರೇ ಇಂತಹದೊಂದು ಅಮಾನವೀಯ ಘಟನೆ ದೆಹಲಿಯ ಸರೋಜಿನಿ ನಗರದಲ್ಲಿ ನಡೆದಿದೆ. ಎಲ್ಲರಿಗೂ ತಿಳಿದಿರುವಂತೆ ಹೆಣ್ಣು ಮಕ್ಕಳು ಶಾಂತ ಸ್ವಭಾವದವನಾಗಿರುತ್ತಾರೆ ಅಲ್ಲದೇ ಅವರನ್ನು ಹೇಗೆ ಬೇಕಾದರೂ ನಿಯಂತ್ರಣ ಮಾಡಬಹುದು ಆದರೆ ಅವರು ಒಂದು ವಸ್ತುವನ್ನು ಇಷ್ಟಪಟ್ಟರು ಎಂದರೆ ಅದಕ್ಕಾಗಿ ಯುದ್ಧ ಮಾಡಿ ಆದರೂ ಸರಿ ಪಡೆದುಕೊಳ್ಳುತ್ತಾರೆ. ಇಂತಹ ಅನೇಕ ಘಟನೆಗಳು ನಮ್ಮ ಕಣ್ಮುಂದೆ ಕಾಣಸಿಗುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗ್ತಾನೆ ಇದೆ. ಅದು ಕೂಡ ಒಂದು ಬಟ್ಟೆಗಾಗಿ ಯುವತಿಯರು ಜಗಳ ಮಾಡಿಕೊಂಡಿದ್ದಾರೆ ಎಂಬುದು ಎಲ್ಲರನ್ನೂ ಆಶ್ಚರ್ಯಕ್ಕೆ ತಳ್ಳಿದೆ.

ಫ್ಯಾಷನ್ ಬಗ್ಗೆ ಹೆಚ್ಚು ಗೊತ್ತಿರುವುದು ಮಹಿಳೆಯರಿಗೆ ಮಾತ್ರ, ಅವರಷ್ಟು ಈ ಫ್ಯಾಷನ್ ವಿಷಯದಲ್ಲಿ ತಜ್ಞರು ಯಾರು ಇಲ್ಲ. ಒಂದು ಬಾರಿ ಇಷ್ಟ ಆಯಿತು ಅಂದ್ರೆ ಅದನ್ನು ಖರೀದಿ ಮಾಡದೇ ಬಿಡುವುದಿಲ್ಲ. ಅದರಲ್ಲೂ ಬಟ್ಟೆಯಲ್ಲಿ ಕೇಳಬೇಕಾ ಅಬ್ಬಾಬ್ಬ ಹುಚ್ಚು ಪ್ರೀತಿ ಅದರಲ್ಲಿ, ಬಟ್ಟೆ ಅಂಗಡಿ ಹೋದ್ರೆ ವಾಪಸ್ಸು ಬರುವುದು ಒಂದಿಷ್ಟು ಬಟ್ಟೆಗಳ ಜತೆಗೆ. ಇಲ್ಲೊಂದು ಘಟನೆ ನಡೆದಿದೆ. ಇಬ್ಬರು ಮಹಿಳೆಯರು ಒಂದೇ ಬಟ್ಟೆಗಾಗಿ ಜಗಳವಾಡುತ್ತಿರುವುದನ್ನು ಕಾಣಬಹುದು.

ಈ ಇಬ್ಬರ ಜಗಳವನ್ನು ನೋಡಿ ಅಲ್ಲಿ ನಿಂತಿದ್ದ ಅನೇಕರು ಈ ದೃಶ್ಯವನ್ನು ನೋಡಿ ಆನಂದಿಸಿದ್ದಾರೆ. ಇನ್ನು ಕೆಲವರು ಈ ಜಗಳವನ್ನು ವಿಡಿಯೋ ಮಾಡುವುದನ್ನು ಕಾಣಬಹುದು.ಈ ವಿಡಿಯೋದಲ್ಲಿ ಒಬ್ಬ ಮಹಿಳೆ ಕಪಾಳಕ್ಕೆ ಹೊಡೆದಿರುವುದು ಕಾಣಬಹುದು. ಇನ್ನೊಂದು ಮಹಿಳೆ ನಾನೇನು ಕಡಿಮೆ ಇಲ್ಲ ಎಂದು ಆಕೆಯ ಮೇಲೆ ಪ್ರತಿ ದಾಳಿ ಮಾಡಿದ್ದಾರೆ. ಈ ಇಬ್ಬರ ಜಗಳವನ್ನು ಬಿಡಿಸಲು ಮಹಿಳೆಯೊಬ್ಬರು ಮಧ್ಯೆ ಬಂದಿದ್ದಾರೆ. ಇದರ ಮಧ್ಯೆ ಮತ್ತೊಂದು ಮಹಿಳೆ ಬಂದು ಮಹಿಳೆಯ ಜುಡು ಹಿಡಿದು ಎಳೆದಾಡಿದ್ದಾರೆ. ಇವರ ಜಗಳವನ್ನು ಕಂಡು ಬಿಡಿಸಲು ಬಂದು ಮಹಿಳೆ ಬಿಡಿ ಬಿಡಿ ಎಂದು ಆ ಇಬ್ಬರು ಮಹಿಳೆಯರು ಜಗಳವನ್ನು ಮತ್ತಷ್ಟು ಜೋರಾಗಿ ಮಾಡಿದ್ದಾರೆ. ಅಲ್ಲಿದ್ದ ಬಟ್ಟೆಗಳೆಲ್ಲ ಚಲ್ಲಾಪಿಲ್ಲಿ ಮಾಡಿದ್ದಾರೆ. ಕೊನೆಗೆ ಎಲ್ಲರೂ ಬಂದು ಅವರಿಬ್ಬರ ಜಗಳ ನಿಲ್ಲಿಸಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!