ಒಂದು ಬಟ್ಟೆಗಾಗಿ ನಡೆಯಿತು ಮಹಿಳೆಯರ ನಡುವೆ ಜಡೆ ಜಗಳ…..

ಹೌದು ವೀಕ್ಷಕರೇ ಇಂತಹದೊಂದು ಅಮಾನವೀಯ ಘಟನೆ ದೆಹಲಿಯ ಸರೋಜಿನಿ ನಗರದಲ್ಲಿ ನಡೆದಿದೆ. ಎಲ್ಲರಿಗೂ ತಿಳಿದಿರುವಂತೆ ಹೆಣ್ಣು ಮಕ್ಕಳು ಶಾಂತ ಸ್ವಭಾವದವನಾಗಿರುತ್ತಾರೆ ಅಲ್ಲದೇ ಅವರನ್ನು ಹೇಗೆ ಬೇಕಾದರೂ ನಿಯಂತ್ರಣ ಮಾಡಬಹುದು ಆದರೆ ಅವರು ಒಂದು ವಸ್ತುವನ್ನು ಇಷ್ಟಪಟ್ಟರು ಎಂದರೆ ಅದಕ್ಕಾಗಿ ಯುದ್ಧ ಮಾಡಿ ಆದರೂ ಸರಿ ಪಡೆದುಕೊಳ್ಳುತ್ತಾರೆ. ಇಂತಹ ಅನೇಕ ಘಟನೆಗಳು ನಮ್ಮ ಕಣ್ಮುಂದೆ ಕಾಣಸಿಗುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗ್ತಾನೆ ಇದೆ. ಅದು ಕೂಡ ಒಂದು ಬಟ್ಟೆಗಾಗಿ ಯುವತಿಯರು ಜಗಳ ಮಾಡಿಕೊಂಡಿದ್ದಾರೆ ಎಂಬುದು ಎಲ್ಲರನ್ನೂ ಆಶ್ಚರ್ಯಕ್ಕೆ ತಳ್ಳಿದೆ.

ಫ್ಯಾಷನ್ ಬಗ್ಗೆ ಹೆಚ್ಚು ಗೊತ್ತಿರುವುದು ಮಹಿಳೆಯರಿಗೆ ಮಾತ್ರ, ಅವರಷ್ಟು ಈ ಫ್ಯಾಷನ್ ವಿಷಯದಲ್ಲಿ ತಜ್ಞರು ಯಾರು ಇಲ್ಲ. ಒಂದು ಬಾರಿ ಇಷ್ಟ ಆಯಿತು ಅಂದ್ರೆ ಅದನ್ನು ಖರೀದಿ ಮಾಡದೇ ಬಿಡುವುದಿಲ್ಲ. ಅದರಲ್ಲೂ ಬಟ್ಟೆಯಲ್ಲಿ ಕೇಳಬೇಕಾ ಅಬ್ಬಾಬ್ಬ ಹುಚ್ಚು ಪ್ರೀತಿ ಅದರಲ್ಲಿ, ಬಟ್ಟೆ ಅಂಗಡಿ ಹೋದ್ರೆ ವಾಪಸ್ಸು ಬರುವುದು ಒಂದಿಷ್ಟು ಬಟ್ಟೆಗಳ ಜತೆಗೆ. ಇಲ್ಲೊಂದು ಘಟನೆ ನಡೆದಿದೆ. ಇಬ್ಬರು ಮಹಿಳೆಯರು ಒಂದೇ ಬಟ್ಟೆಗಾಗಿ ಜಗಳವಾಡುತ್ತಿರುವುದನ್ನು ಕಾಣಬಹುದು.

ಈ ಇಬ್ಬರ ಜಗಳವನ್ನು ನೋಡಿ ಅಲ್ಲಿ ನಿಂತಿದ್ದ ಅನೇಕರು ಈ ದೃಶ್ಯವನ್ನು ನೋಡಿ ಆನಂದಿಸಿದ್ದಾರೆ. ಇನ್ನು ಕೆಲವರು ಈ ಜಗಳವನ್ನು ವಿಡಿಯೋ ಮಾಡುವುದನ್ನು ಕಾಣಬಹುದು.ಈ ವಿಡಿಯೋದಲ್ಲಿ ಒಬ್ಬ ಮಹಿಳೆ ಕಪಾಳಕ್ಕೆ ಹೊಡೆದಿರುವುದು ಕಾಣಬಹುದು. ಇನ್ನೊಂದು ಮಹಿಳೆ ನಾನೇನು ಕಡಿಮೆ ಇಲ್ಲ ಎಂದು ಆಕೆಯ ಮೇಲೆ ಪ್ರತಿ ದಾಳಿ ಮಾಡಿದ್ದಾರೆ. ಈ ಇಬ್ಬರ ಜಗಳವನ್ನು ಬಿಡಿಸಲು ಮಹಿಳೆಯೊಬ್ಬರು ಮಧ್ಯೆ ಬಂದಿದ್ದಾರೆ. ಇದರ ಮಧ್ಯೆ ಮತ್ತೊಂದು ಮಹಿಳೆ ಬಂದು ಮಹಿಳೆಯ ಜುಡು ಹಿಡಿದು ಎಳೆದಾಡಿದ್ದಾರೆ. ಇವರ ಜಗಳವನ್ನು ಕಂಡು ಬಿಡಿಸಲು ಬಂದು ಮಹಿಳೆ ಬಿಡಿ ಬಿಡಿ ಎಂದು ಆ ಇಬ್ಬರು ಮಹಿಳೆಯರು ಜಗಳವನ್ನು ಮತ್ತಷ್ಟು ಜೋರಾಗಿ ಮಾಡಿದ್ದಾರೆ. ಅಲ್ಲಿದ್ದ ಬಟ್ಟೆಗಳೆಲ್ಲ ಚಲ್ಲಾಪಿಲ್ಲಿ ಮಾಡಿದ್ದಾರೆ. ಕೊನೆಗೆ ಎಲ್ಲರೂ ಬಂದು ಅವರಿಬ್ಬರ ಜಗಳ ನಿಲ್ಲಿಸಿದ್ದಾರೆ.

Related Posts

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!