ಕಾರ್ತಿಕ್ ನಂತರ ಸ್ನೇಹಿತ ವೆಂಕಟೇಶ್ ಮೇಲೆ ಹಾಡುಹಗಲೇ ಬರ್ಭರ ಹ*!!

ಮೈಸೂರಿನಲ್ಲಿ ಹಾಡುಹಗಲೇ ಬರ್ಬರ ಕೊ*.ನಗರದ ವಸ್ತು ಪ್ರದರ್ಶನದ ಮುಂಭಾಗದಲ್ಲೇ ಬರ್ಬರ ಹ*.ಸ್ವೀಫ್ಟ್ ಕಾರನಲ್ಲಿ ತೆರಳುತ್ತಿದ್ದ ವ್ಯಕ್ತಿ ಮೇಲೆ ಕಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊ*.ಕಾರಿನಲ್ಲಿ ಬಂದಿದ್ದ ಐದಾರು ಯುವಕರಿಂದ ಏಕಾಏಕಿ ದಾಳಿ.ಕ್ಯಾತಮಾರನಹಳ್ಳಿ ವೆಂಕಟೇಶ್ ಆಲಿಯಾಸ್ ಗಿಲ್ಕಿ ವೆಂಕಟೇಶ್ ಹ*..

ಈ ಹಿಂದೆ ಕೊ*ಯಾಗಿದ್ದ ರೌಡಿ ಶೀಟರ್ ಕ್ಯಾತಮಾರನಹಳ್ಳಿ ಕಾರ್ತಿಕ್ ಜೊತೆಗಿದ್ದ ಗಿಲ್ಕಿ ವೆಂಕಟೇಶ್.ಕ್ಯಾತಮಾರನಹಳ್ಳಿ ನಿವಾಸಿ ವೆಂಕಟೇಶ್.ಹಳೆ ವೈಷಮ್ಯ ಹಿನ್ನಲೆ ಕೊಲೆಗಾಗಿರೋ ಶಂಕೆ.ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕಾರ್, ಡಿಸಿಪಿಗಳಾದ ಸುಂದರ್ ರಾಜ್ ಮತ್ತು ಬಿಂದುಮಣಿ ಭೇಟಿ.ಮೈಸೂರಿನಲ್ಲಿ ಮುಂದುವರೆದ ಗ್ಯಾಂಗ್ ವಾರ್.

ಈ ಹಿಂದೆ ಕೊ*ಯಾಗಿದ್ದ ರೌಡಿಶೀಟರ್ ಕ್ಯಾತಮಾರನಹಳ್ಳಿ ಕಾರ್ತಿಕ್ ಜೊತೆ ಗುರುತಿಸಿಕೊಂಡಿದ್ದ ವೆಂಕಟೇಶ್.ಹಲವು ದಿನಗಳ ಹಿಂದೆ ಕೊಲೆಯಾದ ಕಾರ್ತಿಕ್ ಸ್ನೇಹಿತರ ಮೇಲೂ ಹ*.ಗೌಶಿಯಾ ನಗರ, ಗಾಯಿತ್ರಿಪುರಂನಲ್ಲಿ ಮಚ್ಚು ಬೀಸಿದ್ದ ಯುವಕರು.ಈ ವೇಳೆ ತಪ್ಪಿಸಿಕೊಂಡಿದ್ದ ಕಾರ್ತಿಕ್ ಸಹಚರರು.ಇದೀಗ ಮೂರನೇ ಬಾರಿಗೆ ನಡೆದಿರೋ ಡೆಡ್ಲಿ ಅಟ್ಯಾಕ್.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!