ಕೈ ಕೊಟ್ಟ ಹುಡುಗಿಗೆ ಶಾಕ್ ಕೊಟ್ಟ ಮಾಜಿ ಪ್ರಿಯಕರ….

ನಿನ್ನ ನಾಟಕ ಸಾಕು, ಖರ್ಚು ಮಾಡಿದ ನನ್ನ ದುಡ್ಡನ್ನು ವಾಪಸ್ಸು ಕೊಡು ಅಷ್ಟೇ ಎಂದು ಮುಲಾಜು ಇಲ್ಲದೆ ಕೇಳಿದಾನೇ .ಈಗಿನ ಕಾಲದಲ್ಲಿ ಪ್ರಾಮಾಣಿಕವಾಗಿ ಪ್ರೀತಿಸುವವರು ಸಿಗುವುದೇ ವಿರಳ. ಸಣ್ಣ ಪುಟ್ಟ ವಿಚಾರಗಳಿಗೆ ಜಗಳ ಮಾಡಿಕೊಂಡು ದೂರವಾಗುವವವರೇ ಹೆಚ್ಚು. ಕೆಲವರು ತಮ್ಮ ಹಣೆಬರಹ ಎಂದು ತಮ್ಮ ಪಾಡಿಗೆ ತಾವು ಇದ್ದು ಬಿಟ್ಟರೆ, ಇನ್ನು ಕೆಲವರು ಸೇಡು ತೀರಿಸಿಕೊಳ್ಳುತ್ತಾರೆ..ಆದರೆ ಇಲ್ಲೊಬ್ಬ ಪ್ರಿಯಕರು ತನ್ನ ಮಾಜಿ ಪ್ರೇಮಿಯ ಬಳಿ ತಾನು ತಿಂಡಿ ತಿನಿಸಿಗೆ ಖರ್ಚು ಮಾಡಿದ ಅಷ್ಟು ಹಣವನ್ನು ಮರುಪಾವತಿ ಮಾಡುವಂತೆ ಹೇಳಿ ಶಾಕ್ ನೀಡಿದ್ದಾನೆ. ಈ ಕುರಿತಾದ ಪೋಸ್ಟ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ರೀತಿ ಕೈಕೊಡುವ ಹುಡುಗಿಯರಿಗೆ ಹೀಗೆ ಮಾಡ್ಬೇಕು ಎಂದು ಕಾಮೆಂಟ್ ಮಾಡಿದ್ದಾರೆ.

ಪ್ರೀತಿಯಲ್ಲಿ ಬಿದ್ದ ಪ್ರಾರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇರುತ್ತದೆ. ಆದರೆ ಈ ವೇಳೆಯಲ್ಲಿ ತನ್ನ ಪ್ರೇಮಿಯ ಬಳಿ ದುಡ್ಡು ಖರ್ಚು ಮಾಡಿಸುತ್ತಾರೆ. ತನ್ನ ಹುಡುಗಿಗಾಗಿ ಹುಡುಗರು ಗಿಫ್ಟ್ ಸೇರಿದಂತೆ ಕೇಳಿದನ್ನೆಲ್ಲಾ ಕೊಡಿಸುತ್ತಾರೆ. ಆದರೆ ಕೆಲ ಹುಡುಗಿಯರು ಹುಡುಗರನ್ನು ಚೆನ್ನಾಗಿ ಬೋಳಿಸಿ ಕೈ ಕೊಡುವುದನ್ನು ನೋಡಬಹುದು. ಹೀಗಿರುವಾಗ ಕೆಲವು ಹುಡುಗರು ಕೂಡ ಹುಡುಗಿಗೆ ಸರಿಯಾಗಿ ಬುದ್ಧಿ ಕಲಿಸುತ್ತಾರೆ. ಆದರೆ ಇಲ್ಲೊಬ್ಬ ಪ್ರಿಯಕರನು ತನ್ನ ಕೈ ಕೊಟ್ಟ ಹುಡುಗಿಗೆ ಶಾಕ್ ನೀಡಿದ್ದಾನೆ. ತಾನು ನಿನಗಾಗಿ ಏನೆಲ್ಲಾ ತಿಂಡಿ ತಿನಿಸುಗಳನ್ನು ಕೊಡಿಸಿದ್ದೆ ಅದರ ಹಣವನ್ನು ತನಗೆ ಪಾವತಿಸುವೆ ಎಂದು ಹೇಳಿದ್ದಾನೆ. ತನ್ನ ಪ್ರಿಯಕರ ತನ್ನ ಜೊತೆಗೆ ಸಂಭಾಷಣೆ ನಡೆಸಿದ ವಾಟ್ಸಪ್ಪ್ ಸ್ಕ್ರೀನ್ ಶಾರ್ಟ್ ಯುವತಿಯೂ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಂತೆ ಇದು ಸಿಕ್ಕಾಪಟ್ಟೆ ವೈರಲ್ ಆಗಿದೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!