ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ : ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ ವಿದಾಯ

ಭಾರತ ತಂಡವು 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಈ ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾದ ಇಬ್ಬರು ದಿಗ್ಗಜರು ಟಿ20 ಅಂತಾರಾಷ್ಟ್ರೀಯ ಕೆರಿಯರ್​ಗೆ ಗುಡ್ ಬೈ ಹೇಳಿದ್ದಾರೆ.

ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಕಿಂಗ್ ಕೊಹ್ಲಿ ಇದುವೇ ನನ್ನ ಕೊನೆಯ ಟಿ20 ವಿಶ್ವಕಪ್ ಟೂರ್ನಿ. ಈ ಗೆಲುವಿನೊಂದಿಗೆ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಲು ಬಯಸಿದ್ದೇನೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ, ನಾನು ಟಿ20 ಪಂದ್ಯದೊಂದಿಗೆ ಭಾರತದ ಪರ ವೃತ್ತಿಜೀವನ ಆರಂಭಿಸಿದ್ದೆ. ಇದೀಗ ಟಿ20 ಅಂತಾರಾಷ್ಟ್ರೀಯ ಕೆರಿಯರ್​​ಗೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ಹೀಗಾಗಿ ಈ ಸ್ವರೂಪದ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಇದೀಗ ವಿಶ್ವಕಪ್​ ಗೆಲುವಿನೊಂದಿಗೆ ಇಬ್ಬರು ದಿಗ್ಗಜರು ಜೊತೆಯಾಗಿ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಭಾರತ ಟಿ20 ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ.

  • Related Posts

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

      ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

    ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..!

    ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದಲ್ಲಿ ಸೆಣಸಾಡಲಿವೆ. ಈ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಕ್ವಾಲಿಫೈಯರ್ 2 ಆಡಲು ಮತ್ತೊಂದು ಅವಕಾಶವಿದ್ದರೂ,…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!