ಪತ್ನಿಯ ಕಿರುಕುಳದಿಂದ ಬೇಸತ್ತು ಕಂಪ್ಲೇಂಟ್ ಕೊಟ್ಟ ಗಂಡ!!!

ಹೌದು ವೀಕ್ಷಕರೇ ಇಂತಹದೊಂದು ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.ಇತ್ತೀಚಿನ ದಿನಗಳಲ್ಲಿ ಹೆಂಡ್ತಿ ಗಂಡನ ಮೇಲೆ ಹಲ್ಲೆ ನಡೆಸುವ, ಬಾಯ್ಫ್ರೆಂಡ್ ಸಲುವಾಗಿ ಗಂಡನನ್ನೇ ಕೊಲೆ ಮಾಡುವುದು ಸೇರಿದಂತೆ ಪುರುಷರ ಮೇಲಾಗುವ ದೌರ್ಜನ್ಯಗಳ ಪ್ರಕರಣಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ಪತ್ನಿ ತನ್ನ ಗಂಡನಿಗೆ ಮನಬಂದಂತೆ ಥಳಿಸಿದ್ದಾಳೆ. ಹಲ್ಲೆಯ ದೃಶ್ಯವನ್ನು ಹಿಡನ್ ಕ್ಯಾಮೆರಾದಲ್ಲಿ ಸೆರೆ ಹಿಡಿದು ನನ್ ಹೆಂಡ್ತಿಯಿಂದ ನನ್ನನ್ನು ರಕ್ಷಿಸಿ ಎಂದು ಪತಿರಾಯ ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದು, ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದೆ

ಮಧ್ಯಪ್ರದೇಶದ ಪನ್ನಾ ಎಂಬಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಸಹೋದರ ಹಾಗೂ ತಾಯಿಯ ಜೊತೆ ಸೇರಿ ಮಹಿಳೆಯೊಬ್ಬಳು ಚಿನ್ನಾಭರಣ ಹಾಗೂ ಹಣ ಕೊಡುವಂತೆ ಒತ್ತಾಯಿಸಿ ತನ್ನ ಗಂಡನ ಮೇಲೆಯೇ ದೈಹಿಕ ಹಲ್ಲೆ ನಡೆಸಿದ್ದಾಳೆ. ಅಷ್ಟೇ ಅಲ್ಲದೆ ಗಂಡನಿಗೆ ಮಾನಸಿಕ ಹಿಂಸೆಯನ್ನು ಕೂಡ ನೀಡಿದ್ದಾಳೆ. ಪತ್ನಿಯ ನಿರಂತರ ಕಿರುಕುಳದಿಂದ ಬೇಸತ್ತ ಪತಿರಾಯ ದಯವಿಟ್ಟು ನನಗೆ ರಕ್ಷಣೆ ಕೊಡಿ ಎಂದು ಪೊಲೀಸರ ಮೊರೆ ಹೋಗಿದ್ದಾನೆ. ಲೊಕೇಶ್ ಎಂಬಾತನಿಗೆ ಆತನ ಪತ್ನಿ ಹರ್ಷಿತಾ ಹಲ್ಲೆ ನಡೆಸಿದ್ದು, ಈ ದೃಶ್ಯವನ್ನು ಹಿಡನ್ ಕ್ಯಾಮೆರಾದಲ್ಲಿ ಸೆರೆ ಹಿಡಿದು ಬಳಿಕ ಪೊಲೀಸ್ ಠಾಣೆಗೆ ಹೋಗಿ ನನಗೆ ರಕ್ಷಣೆ ಕೊಡಿ ಎಂದು ಲೊಕೇಶ್ ಪೊಲೀಸರ ಬಳಿ ಕೇಳಿಕೊಂಡಿದ್ದಾನೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!