ಪತ್ನಿಯ ಕಿರುಕುಳದಿಂದ ಬೇಸತ್ತು ಕಂಪ್ಲೇಂಟ್ ಕೊಟ್ಟ ಗಂಡ!!!

ಹೌದು ವೀಕ್ಷಕರೇ ಇಂತಹದೊಂದು ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.ಇತ್ತೀಚಿನ ದಿನಗಳಲ್ಲಿ ಹೆಂಡ್ತಿ ಗಂಡನ ಮೇಲೆ ಹಲ್ಲೆ ನಡೆಸುವ, ಬಾಯ್ಫ್ರೆಂಡ್ ಸಲುವಾಗಿ ಗಂಡನನ್ನೇ ಕೊಲೆ ಮಾಡುವುದು ಸೇರಿದಂತೆ ಪುರುಷರ ಮೇಲಾಗುವ ದೌರ್ಜನ್ಯಗಳ ಪ್ರಕರಣಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ಪತ್ನಿ ತನ್ನ ಗಂಡನಿಗೆ ಮನಬಂದಂತೆ ಥಳಿಸಿದ್ದಾಳೆ. ಹಲ್ಲೆಯ ದೃಶ್ಯವನ್ನು ಹಿಡನ್ ಕ್ಯಾಮೆರಾದಲ್ಲಿ ಸೆರೆ ಹಿಡಿದು ನನ್ ಹೆಂಡ್ತಿಯಿಂದ ನನ್ನನ್ನು ರಕ್ಷಿಸಿ ಎಂದು ಪತಿರಾಯ ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದು, ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದೆ

ಮಧ್ಯಪ್ರದೇಶದ ಪನ್ನಾ ಎಂಬಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಸಹೋದರ ಹಾಗೂ ತಾಯಿಯ ಜೊತೆ ಸೇರಿ ಮಹಿಳೆಯೊಬ್ಬಳು ಚಿನ್ನಾಭರಣ ಹಾಗೂ ಹಣ ಕೊಡುವಂತೆ ಒತ್ತಾಯಿಸಿ ತನ್ನ ಗಂಡನ ಮೇಲೆಯೇ ದೈಹಿಕ ಹಲ್ಲೆ ನಡೆಸಿದ್ದಾಳೆ. ಅಷ್ಟೇ ಅಲ್ಲದೆ ಗಂಡನಿಗೆ ಮಾನಸಿಕ ಹಿಂಸೆಯನ್ನು ಕೂಡ ನೀಡಿದ್ದಾಳೆ. ಪತ್ನಿಯ ನಿರಂತರ ಕಿರುಕುಳದಿಂದ ಬೇಸತ್ತ ಪತಿರಾಯ ದಯವಿಟ್ಟು ನನಗೆ ರಕ್ಷಣೆ ಕೊಡಿ ಎಂದು ಪೊಲೀಸರ ಮೊರೆ ಹೋಗಿದ್ದಾನೆ. ಲೊಕೇಶ್ ಎಂಬಾತನಿಗೆ ಆತನ ಪತ್ನಿ ಹರ್ಷಿತಾ ಹಲ್ಲೆ ನಡೆಸಿದ್ದು, ಈ ದೃಶ್ಯವನ್ನು ಹಿಡನ್ ಕ್ಯಾಮೆರಾದಲ್ಲಿ ಸೆರೆ ಹಿಡಿದು ಬಳಿಕ ಪೊಲೀಸ್ ಠಾಣೆಗೆ ಹೋಗಿ ನನಗೆ ರಕ್ಷಣೆ ಕೊಡಿ ಎಂದು ಲೊಕೇಶ್ ಪೊಲೀಸರ ಬಳಿ ಕೇಳಿಕೊಂಡಿದ್ದಾನೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!