ಮಕ್ಕಳಿಗೆ ‘ಸಿಂಧೂರ’ ಎಂದು ಹೆಸರಿಡಲು ಪೋಷಕರ ಪೈಪೋಟಿ….

ಮೇ 7 ರಂದು ಜನಿಸಿದ ಮಕ್ಕಳಿಗೆ ‘ಸಿಂಧೂರ’, ‘ಸಿಂಧೂರಿ’, ‘ಸಿಂಧೂ’ ಎಂದು ಹೆಸರಿಡಲು ದೇಶದ ವಿವಿಧೆಡೆ ಪೋಷಕರು ಪೈಪೋಟಿಗೆ ಬಿದ್ದಿದ್ದಾರೆ.ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲೆ ಭಾರತದ ಸಶಸ್ತ್ರ ಪಡೆಗಳು ಮೇ 7ರಂದು ನಡೆಸಿದ್ದ ಕ್ಷಿಪಣಿ ದಾಳಿಗೆ ‘ಆಪರೇ ಷನ್ ಸಿಂಧೂರ್’ ಎಂದು ಹೆಸರಿಡಲಾಗಿತ್ತು. ಹೀಗಾಗಿ ಮೇ 7ರಂದು ಜನಿಸಿದ ಮಕ್ಕಳಿಗೆ ಇದಕ್ಕೆ ಸಾಮ್ಯವಿರುವ ಹೆಸರನ್ನಿ ಡಲು ಪೋಷಕರು ಮುಗಿಬಿದ್ದಿದ್ದಾರೆ.ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಕಾಂಟಿ ನಿವಾಸಿ ಸುಷ್ಮತಾ ದೇವಿ ಅವರು ಮೇ 7ರಂದು ಜನಿಸಿದ ತಮ್ಮ ಮೊಮ್ಮಗ ತಮ್ಮ ಮೊಮ್ಮಗ ನಿಗೆ ‘ಸಿಂಧೂರ’ ಎಂದು ಹೆಸರಿಟ್ಟಿದ್ದಾರೆ. ಮೊಮ್ಮಗ ಬೆಳೆದು ದೊಡ್ಡವನಾಗುತ್ತಿದ್ದಂತೆ ತನ್ನ ಹೆಸರಿನ ಹಿನ್ನೆಲೆ ತಿಳಿದುಕೊಳ್ಳುತ್ತಾನೆ ಎಂದು ಹೇಳಿದ್ದಾರೆ.

ಪಾಕಿಸ್ತಾನದಲ್ಲಿನ ಭಯೋತ್ಪಾದ ಕರ ನೆಲೆಗಳನ್ನು ಭಾರತ ನಾಶಪಡಿಸಲು ‘ಸಿಂಧೂರ್’ ಕಾರ್ಯಾಚರಣೆ ನಡೆಸಿದ ದಿನದಂದು ತಾನು ಹುಟ್ಟಿದ್ದು ಎಂಬುದನ್ನು ತಿಳಿದುಕೊಳ್ಳುವ ಮೂಲಕ, ತನ್ನ ಹೆಸರಿನ ಮಹತ್ವವನ್ನು ಅರಿಯುತ್ತಾನೆ. ನನ್ನ ಮೊಮ್ಮಗ ವಿದ್ಯಾಭ್ಯಾಸ ಮುಗಿಸಿದ ಬಳಿಕ ಸಮವಸ್ತ್ರ ಧರಿಸಿ ದೇಶಕ್ಕೆ ಸೇವೆ ಸಲ್ಲಿಸ ಬೇಕು ಎಂದು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.

Related Posts

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ನಡುವಿನ ಆತ್ಮೀಯ ಸ್ನೇಹ ಇಡೀ ವಿಶ್ವದ ಗಮನ ಸೆಳೆದಿದೆ. ಇವರಿಬ್ಬರ ರಾಜತಾಂತ್ರಿಕ ಒಡನಾಟವು ಭಾರತ ಮತ್ತು ಇಟಲಿ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ. ಪ್ರಸ್ತುತ ನಡೆಯುತ್ತಿರುವ ಜಿ7…

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

You Missed

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!