ಮಕ್ಕಳಿಗೆ ‘ಸಿಂಧೂರ’ ಎಂದು ಹೆಸರಿಡಲು ಪೋಷಕರ ಪೈಪೋಟಿ….

ಮೇ 7 ರಂದು ಜನಿಸಿದ ಮಕ್ಕಳಿಗೆ ‘ಸಿಂಧೂರ’, ‘ಸಿಂಧೂರಿ’, ‘ಸಿಂಧೂ’ ಎಂದು ಹೆಸರಿಡಲು ದೇಶದ ವಿವಿಧೆಡೆ ಪೋಷಕರು ಪೈಪೋಟಿಗೆ ಬಿದ್ದಿದ್ದಾರೆ.ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲೆ ಭಾರತದ ಸಶಸ್ತ್ರ ಪಡೆಗಳು ಮೇ 7ರಂದು ನಡೆಸಿದ್ದ ಕ್ಷಿಪಣಿ ದಾಳಿಗೆ ‘ಆಪರೇ ಷನ್ ಸಿಂಧೂರ್’ ಎಂದು ಹೆಸರಿಡಲಾಗಿತ್ತು. ಹೀಗಾಗಿ ಮೇ 7ರಂದು ಜನಿಸಿದ ಮಕ್ಕಳಿಗೆ ಇದಕ್ಕೆ ಸಾಮ್ಯವಿರುವ ಹೆಸರನ್ನಿ ಡಲು ಪೋಷಕರು ಮುಗಿಬಿದ್ದಿದ್ದಾರೆ.ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಕಾಂಟಿ ನಿವಾಸಿ ಸುಷ್ಮತಾ ದೇವಿ ಅವರು ಮೇ 7ರಂದು ಜನಿಸಿದ ತಮ್ಮ ಮೊಮ್ಮಗ ತಮ್ಮ ಮೊಮ್ಮಗ ನಿಗೆ ‘ಸಿಂಧೂರ’ ಎಂದು ಹೆಸರಿಟ್ಟಿದ್ದಾರೆ. ಮೊಮ್ಮಗ ಬೆಳೆದು ದೊಡ್ಡವನಾಗುತ್ತಿದ್ದಂತೆ ತನ್ನ ಹೆಸರಿನ ಹಿನ್ನೆಲೆ ತಿಳಿದುಕೊಳ್ಳುತ್ತಾನೆ ಎಂದು ಹೇಳಿದ್ದಾರೆ.

ಪಾಕಿಸ್ತಾನದಲ್ಲಿನ ಭಯೋತ್ಪಾದ ಕರ ನೆಲೆಗಳನ್ನು ಭಾರತ ನಾಶಪಡಿಸಲು ‘ಸಿಂಧೂರ್’ ಕಾರ್ಯಾಚರಣೆ ನಡೆಸಿದ ದಿನದಂದು ತಾನು ಹುಟ್ಟಿದ್ದು ಎಂಬುದನ್ನು ತಿಳಿದುಕೊಳ್ಳುವ ಮೂಲಕ, ತನ್ನ ಹೆಸರಿನ ಮಹತ್ವವನ್ನು ಅರಿಯುತ್ತಾನೆ. ನನ್ನ ಮೊಮ್ಮಗ ವಿದ್ಯಾಭ್ಯಾಸ ಮುಗಿಸಿದ ಬಳಿಕ ಸಮವಸ್ತ್ರ ಧರಿಸಿ ದೇಶಕ್ಕೆ ಸೇವೆ ಸಲ್ಲಿಸ ಬೇಕು ಎಂದು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!