ಮದುವೆಯ ಬಳಿಕ 3 ಮಕ್ಕಳೊಂದಿಗೆ ತಿರುಮಲದಲ್ಲಿ ಸೆಟಲ್ ಆಗುವ ಆಸೆ ಇದೆ: ಜಾನ್ವಿ ಕಪೂರ್.

ಜಾನ್ವಿ ಕಪೂರ್ :- ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ (Janhvi Kapoor) ಅವರು ತಿರುಮಲದಲ್ಲಿ ಮದುವೆಯಾಗುವ (Wedding) ಪ್ಲ್ಯಾನ್ ಬಗ್ಗೆ ಮಾತನಾಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ನಟಿ ಮಾತನಾಡಿ, ಮದುವೆಯ ಬಳಿಕ 3 ಮಕ್ಕಳೊಂದಿಗೆ ತಿರುಮಲದಲ್ಲಿ ಸೆಟಲ್ ಆಗುವ ಆಸೆ ಇದೆ ಎಂದು ಮಾತನಾಡಿದ್ದಾರೆ.

ಹಿರಿಯ ನಟಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಅವರು ಕೂಡ ತಿರುಮಲ ತಿಮ್ಮಪ್ಪನ ಭಕ್ತೆಯಾಗಿದ್ದಾರೆ. ತಿಮ್ಮಪ್ಪ ದೇವರಲ್ಲಿ ಅಪಾರ ನಂಬಿಕೆ ಹೊಂದಿದ್ದಾರೆ. ಆಗಾಗ ನಟಿ ತಿರುಪತಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ಇದೀಗ ಜಾನ್ವಿ ಮದುವೆಯಾಗಿ ತಿರುಪತಿಯಲ್ಲೇ ನೆಲೆಸುವ ಆಸೆಯಿದೆ ಎಂದಿದ್ದಾರೆ.

ಕರಣ್ ಜೋಹರ್ ಶೋನಲ್ಲಿ ಮಾತಾಡಿದ ಜಾನ್ವಿ, ಮದುವೆಯಾಗಿ ತಿರುಮಲದಲ್ಲಿ ಪತಿಯೊಂದಿಗೆ ಸೆಟಲ್ ಆಗ್ತೀನಿ ಎಂದಿದ್ದಾರೆ. ಮದುವೆ ಬಳಿಕ 3 ಮಕ್ಕಳೊಂದಿಗೆ ನೆಮ್ಮದಿಯಿಂದ ಬದುಕುವಾಸೆ ಇದೆ. ತಿರುಪತಿ ತಿರುಮಲದಲ್ಲಿ ಸೆಟಲ್ ಆಗಿ ದಿನವೂ ಬಾಳೆ ಎಲೆ ಊಟ ಮಾಡಬೇಕು ಎಂದು ಮನದಾಳದ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಗೋವಿಂದಾ ಗೋವಿಂದಾ ಎಂದು ಸ್ಮರಿಸಬೇಕು. ಮಣಿರತ್ನಂ ಅವರ ಸಿನಿಮಾಗಳ ಸಂಗೀತವನ್ನ ಕೇಳುತ್ತಾ ದಿನ ಕಳೆಯುವೆ ಎಂದು ನಟಿ ಹೇಳಿದ್ದಾರೆ. ಶಿಖರ್ ಪಹಾರಿಯಾ ಜೊತೆ ಜಾನ್ವಿ ಡೇಟಿಂಗ್ ವಿಚಾರ ಸಾಕಷ್ಟು ಭಾರೀ ಕೇಳಿ ಬಂದಿದೆ. ಇಬ್ಬರೂ ಜೊತೆಯಾಗಿ ಹಲವು ಬಾರಿ ಕಾಣಿಸಿಕೊಂಡಿದ್ದಾರೆ. ಎಲ್ಲೂ ಅಧಿಕೃತವಾಗಿ ಹೇಳಿಕೊಂಡಿಲ್ಲ. ಮದುವೆ ಬಳಿಕ ಜಾನ್ವಿ ನಟನೆಗೆ ಗುಡ್ ಬೈ ಹೇಳ್ತಾರಾ? ಎಂಬ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!