ಯುವಕರ ನೆಚ್ಚಿನ ಹಳ್ಳಿಕಾರ್ ತಳಿ “ಮೈಸೂರು ರಾಣಿ” ಇನ್ನಿಲ್ಲ!

ಮೈಸೂರು: ಮೈಸೂರು ರಾಣಿ ಅಂದ್ರೆ ರೇಸ್ ಗೆ ನಿಂತರೆ ಅದನ್ನಾ ಮೀರಿಸೋರೆ ಇರಲಿಲ್ಲ. ಮೈಸೂರಷ್ಟೇ ಅಲ್ಲ ಮಂಡ್ಯ, ತುಮಕೂರು, ಬೆಂಗಳೂರು, ಚಿಕ್ಕಮಗಳೂರು ಪಂದ್ಯದಲ್ಲೂ ಸೈ ಎನಿಸಿಕೊಂಡಿದ್ದ ಹಂಚ್ಯಾ ಗ್ರಾಮದ ಯುವಕರ ನೆಚ್ಚಿನ ಮೈಸೂರು ರಾಣಿ ಇನ್ನಿಲ್ಲ.

ಮೈಸೂರು ತಾಲ್ಲೂಕಿನ ಹಂಚ್ಯಾಗ್ರಾಮದ ಶ್ರೀಧರ್ ಗೌಡ ಅವರು ಸಾಕಿದ್ದ ರೇಸ್ ಹಸು ತಡರಾತ್ರಿ ಆಕಸ್ಮಿಕವಾಗಿ ಸಾವನಪ್ಪಿದೆ. ಜೋಡೆತ್ತಿನ ಗಾಡಿ ಓಟದಲ್ಲಿ ಇದುವರೆವಿಗೂ ಬರೋಬ್ಬರಿ 70 ಕ್ಕೂ ಹೆಚ್ಚು ರೇಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮೈಸೂರು ರಾಣಿ ಖ್ಯಾತಿಯ ಹಸು ಮೈಸೂರಿನ ರೇಸ್ ಹುಡುಗರ ಮನಸ್ಸು ಗೆದ್ದ ರಾಣಿಯಾಗಿತ್ತು. ಜೋಡೆತ್ತಿನ ಗಾಡಿ ಸ್ಪರ್ಧೆ ಎಲ್ಲೇ ನಡೆದಿದ್ದರೂ ಅಲ್ಲಿ ಭಾಗವಹಿಸುತ್ತಿದ್ದ ಮೈಸೂರು ರಾಣಿ ನಿಧನಕ್ಕೆ ಇಡೀ ಗ್ರಾಮದ ಜನತೆ ಶೋಕ ವ್ಯಕ್ತಪಡಿಸಿದೆ.

ಹಳ್ಳಿಕಾರ್ ತಳಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಯುವಪಡೆ ಅದನ್ನು ಚಿಕ್ಕ ಕರುವಿನಿಂದಲೂ ಸಾಕಿ, ತರಬೇತಿ ನೀಡಿದ್ದರು. ಇದರ ಫಲವಾಗಿಯೇ 70 ಕ್ಕೂ ಹೆಚ್ಚು ಸ್ಪರ್ಧೆಗಳಲ್ಲಿ ಭಾಗವಹಿಸತ್ತಲ್ಲದೆ, ಭಾಗವಹಿಸಿದ ಸ್ಪರ್ಧೆಗಳೆಲ್ಲದರಲ್ಲೂ ಪ್ರಥಮ ಅಥವಾ ದ್ವೀತಿಯ ಸ್ಥಾನ ಪಡೆದಿತ್ತು. ಮಾತ್ರವಲ್ಲದೆ 70 ಕ್ಕೂ ಹೆಚ್ಚು ಯುವಕರು ಹಾಗೂ ಹಿರಿಯರ ಪ್ರೀತಿಯ ರಾಣಿಯಾಗಿ ಇನ್ನಿಲ್ಲದಕ್ಕೆ ವಿವಿಧ ಗ್ರಾಮದ ಯುವಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!