ರಾಜಕುಮಾರ ಮೂವಿ ಹಾಡು ಕೇಳುತ್ತಿದ್ದಂತೆ ಎಮೋಷನಲ್ ಆದ ಬಾದ್​ಶಾ

ಸೆಪ್ಟೆಂಬರ್ 8ರಂದು ಯುವ ದಸರಾ ಕಾರ್ಯಕ್ರಮದಲ್ಲಿ ಬಾದ್​ಶಾ ಭಾಗಿ ಆಗಿದ್ದರು. ಈ ವೇಳೆ ಕನ್ನಡದಲ್ಲಿ ಮಾತನಾಡಿದ ಅವರು, ಕನ್ನಡದ ಒಂದು ಹಾಡು ಕೇಳಿ ಸಖತ್ ಎಮೋಷನಲ್ ಆದರು

ಮೈಸೂರಿನಲ್ಲಿ ‘ಯುವ ದಸರಾ’ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಬಂದು ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಸೆಪ್ಟೆಂಬರ್ 8ರಂದು ಬಾಲಿವುಡ್ ಗಾಯಕ ಬಾದ್​ಶಾ ಆಗಮಿಸಿದ್ದರು. ಕನ್ನಡದಲ್ಲಿ ಮಾತನಾಡಿದ್ದೂ ಅಲ್ಲದೆ, ಕನ್ನಡದ ಒಂದು ಹಾಡು ಕೇಳಿ ಅವರು ಸಖತ್ ಎಮೋಷನಲ್ ಆದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ಸ್ ಮಾಡುತ್ತಿದ್ದಾರೆ.

ಕನ್ನಡದಲ್ಲಿ ಮಾತನಾಡಿದ ಬಾದ್​ಶಾ, ‘ಯಾರೂ ಸ್ಟಾರ್ ಅಲ್ಲ, ಯಾರೂ ಸೂಪರ್​ಸ್ಟಾರ್ ಕೂಡ ಅಲ್ಲ. ನಾನು ಸಿಂಗರ್ ಅಲ್ಲ, ನಾನು ಬರಹಗಾರ. ನನಗೆ ಹೇಗೆ ಬರೆಯಬೇಕು ಎಂಬುದು ಗೊತ್ತಷ್ಟೇ. ನಾನು ಫೀಲೀಂಗ್ಸ್​ನ ಬರೆಯುತ್ತೇನೆ. ನಾನು ನಿಮ್ಮಲ್ಲಿ ಒಬ್ಬ. ನಿಮ್ಮ ಆಶೀರ್ವಾದಿಂದ ಇಲ್ಲಿದ್ದೇನೆ. ನಾನು ನಿಮಗೆ ಸದಾ ಚಿರರುಣಿ’ ಎಂದು ಕನ್ನಡದಲ್ಲಿ ಮಾತನಾಡಿದರು ಬಾದ್​ಶಾ. ಅವರ ಈ ಮಾತು ಕೇಳಿ ನೆರೆದಿದ್ದವರು ಥ್ರಿಲ್ ಆದರು.

  • Related Posts

    3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

    ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

    ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

    ಮೈಸೂರು : ʻಕಾಂತಾರʼ ಸಿನಿಮಾದಲ್ಲಿರುವ ಚಾಮುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್ ಸಿಂಗ್ ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ. ರಣವೀರ್‌ ಸಿಂಗ್‌ ಯಾರಿಗೂ ತಿಳಿಯದಂತೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ,…

    You Missed

    ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

    ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

    3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

    3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

    ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

    ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

    ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

    ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

    ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

    ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

    ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

    ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!