ರಾಜಕುಮಾರ ಮೂವಿ ಹಾಡು ಕೇಳುತ್ತಿದ್ದಂತೆ ಎಮೋಷನಲ್ ಆದ ಬಾದ್​ಶಾ

ಸೆಪ್ಟೆಂಬರ್ 8ರಂದು ಯುವ ದಸರಾ ಕಾರ್ಯಕ್ರಮದಲ್ಲಿ ಬಾದ್​ಶಾ ಭಾಗಿ ಆಗಿದ್ದರು. ಈ ವೇಳೆ ಕನ್ನಡದಲ್ಲಿ ಮಾತನಾಡಿದ ಅವರು, ಕನ್ನಡದ ಒಂದು ಹಾಡು ಕೇಳಿ ಸಖತ್ ಎಮೋಷನಲ್ ಆದರು

ಮೈಸೂರಿನಲ್ಲಿ ‘ಯುವ ದಸರಾ’ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಬಂದು ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಸೆಪ್ಟೆಂಬರ್ 8ರಂದು ಬಾಲಿವುಡ್ ಗಾಯಕ ಬಾದ್​ಶಾ ಆಗಮಿಸಿದ್ದರು. ಕನ್ನಡದಲ್ಲಿ ಮಾತನಾಡಿದ್ದೂ ಅಲ್ಲದೆ, ಕನ್ನಡದ ಒಂದು ಹಾಡು ಕೇಳಿ ಅವರು ಸಖತ್ ಎಮೋಷನಲ್ ಆದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ಸ್ ಮಾಡುತ್ತಿದ್ದಾರೆ.

ಕನ್ನಡದಲ್ಲಿ ಮಾತನಾಡಿದ ಬಾದ್​ಶಾ, ‘ಯಾರೂ ಸ್ಟಾರ್ ಅಲ್ಲ, ಯಾರೂ ಸೂಪರ್​ಸ್ಟಾರ್ ಕೂಡ ಅಲ್ಲ. ನಾನು ಸಿಂಗರ್ ಅಲ್ಲ, ನಾನು ಬರಹಗಾರ. ನನಗೆ ಹೇಗೆ ಬರೆಯಬೇಕು ಎಂಬುದು ಗೊತ್ತಷ್ಟೇ. ನಾನು ಫೀಲೀಂಗ್ಸ್​ನ ಬರೆಯುತ್ತೇನೆ. ನಾನು ನಿಮ್ಮಲ್ಲಿ ಒಬ್ಬ. ನಿಮ್ಮ ಆಶೀರ್ವಾದಿಂದ ಇಲ್ಲಿದ್ದೇನೆ. ನಾನು ನಿಮಗೆ ಸದಾ ಚಿರರುಣಿ’ ಎಂದು ಕನ್ನಡದಲ್ಲಿ ಮಾತನಾಡಿದರು ಬಾದ್​ಶಾ. ಅವರ ಈ ಮಾತು ಕೇಳಿ ನೆರೆದಿದ್ದವರು ಥ್ರಿಲ್ ಆದರು.

  • Related Posts

    ಹೊಸ ದಾಖಲೆಯೊಂದಿಗೆ ಉಳಿದವರು ಕಂಡಂತೆ ಸಿನಿಮಾಗೆ 12 ವರ್ಷ; ನೆನಪು ಹಂಚಿಕೊಂಡ ರಕ್ಷಿತ್ ಶೆಟ್ಟಿ

    Ulidavaru Kandanathe: ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ರಕ್ಷಿತ್ ಶೆಟ್ಟಿಯ ನಿರ್ದೇಶನ ಪ್ರತಿಭೆಯನ್ನು ಭಾರತೀಯ ಚಿತ್ರರಂಗಕ್ಕೆ ತೋರಿಸಿದ ಸಿನಿಮಾ ಅದು. ‘ಉಳಿದವರು ಕಂಡಂತೆ’ ಬಿಡುಗಡೆ ಆಗಿ ಇಂದಿಗೆ ಬರೋಬ್ಬರಿ 12 ವರ್ಷ. ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು,…

    ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್!

    ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್ ಶುರುವಾಗಿದೆ. ಇದಕ್ಕೆ ಕಾರಣ ಆಗಿರುವುದು ಪವನ್ ಕಲ್ಯಾಣ್ ಅವರ ಆಪ್ತ ನಿರ್ದೇಶಕರೊಬ್ಬರ ಟ್ವೀಟ್. ಬಿಡುಗಡೆ ಆಗಲಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ನಿರ್ದೇಶಕ ಮಾಡಿರುವ ಟ್ವೀಟ್​​ನಿಂದಾಗಿ ಮಹೇಶ್ ಬಾಬು ಅಭಿಮಾನಿಗಳು…

    You Missed

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

    ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

    ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

    ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

    ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು