ವಿದ್ಯುತ್ ಉತ್ಪಾದನೆ ಹೆಚ್ಚಳ: ಮೂರನೇ ಕ್ರಮಾಂಕಕ್ಕೇರಿದ ಭಾರತ….

ಕಳೆದ ಐದು ವರ್ಷದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿರುವ ದೇಶಗಳ ಸಾಲಿನಲ್ಲಿ ಭಾರತ 3ನೇ ಸ್ಥಾನ ಪಡೆದಿದೆ. ಚೀನಾ, ಅಮೆರಿಕ ನಂತರ ಭಾರತವು ವಿದ್ಯುತ್ ಉತ್ಪಾದನಾ ಸಾಮರ್ಥ್ಯದಲ್ಲಿ ಅತಿ ಹೆಚ್ಚಳದ ಪ್ರಾಧಾನ್ಯತೆಯನ್ನು ಕಂಡಿದೆ ಎಂದು ಐಇಎ ಹೇಳಿದೆ. ಭಾರತದಲ್ಲಿ ಕಮರ್ಷಿಯಲ್ ಮತ್ತು ರೆಸಿಡೆನ್ಷಿಯಲ್ ಸ್ಥಳ, ಎಸಿ, ಗೃಹೋಪಕರಣ, ಕೈಗಾರಿಕೆಗಳು ವಿದ್ಯುತ್ಗೆ ಬೇಡಿಕೆ ಹೆಚ್ಚಿಸಿವೆ ಎಂದು ಹೇಳಲಾಗ್ತಾ ಇದೆ.

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಸಾಂಪ್ರದಾಯಿಕವಾಗಿ ಕಲ್ಲಿದ್ದಲು ಮೂಲವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸರ್ಕಾರವು ಪರ್ಯಾಯ ಮತ್ತು ಸ್ವಚ್ಛ ಇಂಧನ ಉತ್ಪಾದನೆಗೆ ಒತ್ತು ಕೊಡುತ್ತಿದೆ. ಅದರಲ್ಲೂ ಸೌರ ವಿದ್ಯುತ್ ಉತ್ಪಾದನೆ ಗಣನೀಯವಾಗಿ ಹೆಚ್ಚುತ್ತಿದೆ. ಐಇಎ ವರದಿ ಪ್ರಕಾರ ಕಳೆದ ಐದು ವರ್ಷದಲ್ಲಿ ಭಾರತದಲ್ಲಿ ಸ್ವಚ್ಛ ಇಂಧನ ಕ್ಷೇತ್ರದಲ್ಲಿ ಮಾಡಲಾಗಿರುವ ಹೂಡಿಕೆಯಲ್ಲಿ ಅರ್ಧಕ್ಕಿಂತ ಹೆಚ್ಚಿನ ಮೊತ್ತವು ಸೌರಶಕ್ತಿ ಉತ್ಪಾದನೆಗೆ ವಿನಿಯೋಗ ಆಗಿದೆ. 2024ರಲ್ಲಂತೂ ವಿದ್ಯುತ್ ಕ್ಷೇತ್ರದಲ್ಲಿನ ಶೇ. 83ರಷ್ಟು ಹೂಡಿಕೆಯು ಸ್ವಚ್ಛ ಇಂಧನ ತಯಾರಿಕೆಗೆ ಹೋಗಿದೆ.


ಅತಿಹೆಚ್ಚು ವಿದ್ಯುತ್ ಉತ್ಪಾದಿಸುವ ದೇಶಗಳು (2023ರ ದತ್ತಾಂಶ)
ಚೀನಾ: 9,456 ಟಿಡಬ್ಲ್ಯುಎಚ್ (ಟೆರಾ ವ್ಯಾಟ್ ಅವರ್)
ಅಮೆರಿಕ: 4,254 TWh
ಭಾರತ: 1,958 TWh
ರಷ್ಯಾ: 1,178 TWh
ಜಪಾನ್: 1,013 TWh
ಬ್ರೆಜಿಲ್: 710 TWh
ಕೆನಡಾ: 633 TWh
ಸೌತ್ ಕೊರಿಯಾ: 618 TWh
ಫ್ರಾನ್ಸ್: 518 TWh
ಜರ್ಮನಿ: 497 TWh


ಈ ಮೇಲಿನ ಅಂಕಿ ಅಂಶವು ಒಟ್ಟಾರೆ ವಿದ್ಯುತ್ ಉತ್ಪಾದನೆಯ ಲೆಕ್ಕ ಹೇಳುತ್ತದೆ. ಇದರಲ್ಲಿ ಕಲ್ಲಿದ್ದಲು, ಜಲವಿದ್ಯುತ್, ಪರಮಾಣು, ಸೌರಶಕ್ತಿ, ವಾಯುಶಕ್ತಿ, ಜೈವಿಕ ಇಂಧನ ಇತ್ಯಾದಿ ಎಲ್ಲಾ ಶಕ್ತಿಮೂಲಗಳಿಂದ ಉತ್ಪಾದಿಸಲಾಗುವ ವಿದ್ಯುತ್ ಆಗಿದೆ.

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!