ವಿದ್ಯುತ್ ದರ ಮತ್ತೆ ಯೂನಿಟ್ಗೆ 15 ರಿಂದ 20 ಪೈಸೆ ಏರಿಕೆಗೆ ನಿರ್ಧಾರ.

ಬೆಂಗಳೂರು :- ಮುಸ್ಲಿಮರಿಗಾಗಿ ಮೀಸಲಾತಿ ಕಲ್ಪಿಸಲು ಸಂವಿಧಾನ ಬದಲಾವಣೆ ಹಾಗೂ ಹನಿಟ್ರ್ಯಾಪ್ ವಿಚಾರಗಳು ಭಾರಿ ಚರ್ಚೆ ಯಲ್ಲಿರುವ ನಡುವೆಯೇ ರಾಜ್ಯ ಸರ್ಕಾರ ಮತ್ತೆ ವಿದ್ಯುತ್ ದರ ಹೆಚ್ಚಳಕ್ಕೆ ಮುಂದಾಗಿದೆ. ಪ್ರತಿ ಯೂನಿಟ್ಗೆ 15 ರಿಂದ 20 ಪೈಸೆ ಏರಿಕೆ ಮಾಡಿ ಒಂದೆರಡು ದಿನ ದಲ್ಲೇ ಆದೇಶ ಹೊರಬೀಳಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

 

 

 

 

 

 

ವಿದ್ಯುತ್ ಪ್ರಸರಣ ಮತ್ತು ಸರಬರಾಜು ಕಂಪನಿಗಳ ಸಿಬ್ಬಂದಿಯ ಪಿಂಚಣಿ ಹಾಗೂ ಗ್ರಾಚುಟಿ ಹಣವನ್ನು ವಿದ್ಯುತ್ ಬಳಕೆದಾರ ರಿಂದಲೇ ಭರಿಸಲು ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚಳ ಮಾಡಿ ಈಗಾಗಲೇ ಆದೇಶ ಹೊರಡಿಸಿದೆ. ಹೆಚ್ಚಳ ದರ ಕೇವಲ ನಿವೃತ್ತ ನೌಕರರ ಹಿತಕ್ಕಾಗಿ, ಇದೀಗ ಹೆಚ್ಚಳ ಮಾಡುತ್ತಿರುವ ದರ ನಿಗಮಗಳ ಮೂಲ ಸೌಕರ್ಯ ಮತ್ತು ನಷ್ಟ ಭರಿಸಲು. ಪ್ರತಿ ಯೂನಿಟ್ಗೆ 70 ರಿಂದ 90 ಪೈಸೆ ಹೆಚ್ಚಳ ಮಾಡುವಂತೆ ವಿದ್ಯುತ್ ನಿಗಮಗಳು ಕರ್ನಾಟಕ ವಿದ್ಯುತ್ ನಿಯಂ ತ್ರಣ ಆಯೋಗಕ್ಕೆ ಮನವಿ ಮಾಡಿದ್ದವು. ದಿನದಿಂದ ದಿನಕ್ಕೆ ವಿದ್ಯುತ್ ಬೇಡಿಕೆ ಹೆಚ್ಚಿದೆ. ಅದಕ್ಕನುಗುಣ ವಾಗಿ ಉತ್ಪಾದನೆ ಮತ್ತು ಪ್ರಸರಣಕ್ಕೆ ಒತ್ತು ಕೊಡ ಬೇಕಿದೆ ಹಾಗೂ ಮೂಲಸೌಕರ್ಯಗಳಿಗೂ ಆದ್ಯತೆ ನೀಡ ಬೇಕಿರುವುದರಿಂದ ನಮ್ಮ ಕಂಪನಿಗಳ ವಿದ್ಯುತ್ ದರ ಏರಿಕೆ ಮಾಡಲೇ ಬೇಕೆಂದು ಮನವಿ ಮಾಡಿದ್ದವ. ಕಂಪನಿಗಳ ಕೋರಿಕೆ ಮತ್ತು ಸಾರ್ವಜನಿಕರ ಅಹ ವಾಲು ಆಲಿಸಿದ ಆಯೋಗ, ಪ್ರತಿ ಯೂನಿಟ್ಗೆ 15 ರಿಂದ 20 ಪೈಸೆ ಹೆಚ್ಚಿಸಲು ತೀರ್ಮಾನಿಸಿದೆ ಎನ್ನಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!