
ಈ ಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ , ಶಾಸಕರಾದ ಜಿ.ಟಿ.ದೇವೇಗೌಡ, ಕೆ.ಹರೀಶ್ ಗೌಡ, ಜಿಲ್ಲಾಧಿಕಾರಿಗಳಾದ ಲಕ್ಷ್ಮೀಕಾಂತರೆಡ್ಡಿ, ಲಲಿತಾ ಜಿ.ಟಿ.ದೇವೇಗೌಡ ಸಂಸ್ಥೆಯ ಮುಖ್ಯಸ್ಥರಾದ ಅನ್ನಪೂರ್ಣ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ , ಶಾಸಕರಾದ ಜಿ.ಟಿ.ದೇವೇಗೌಡ, ಕೆ.ಹರೀಶ್ ಗೌಡ, ಜಿಲ್ಲಾಧಿಕಾರಿಗಳಾದ ಲಕ್ಷ್ಮೀಕಾಂತರೆಡ್ಡಿ, ಲಲಿತಾ ಜಿ.ಟಿ.ದೇವೇಗೌಡ ಸಂಸ್ಥೆಯ ಮುಖ್ಯಸ್ಥರಾದ ಅನ್ನಪೂರ್ಣ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…
ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಮೈಸೂರು ಜಿಲ್ಲೆಯ ಕಣಗಾಲ್ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ…