ಸಾಯಿ ಪಲ್ಲವಿ ಅನಾರೋಗ್ಯಗೆ ; ಇಕ್ಕಟ್ಟಿನಲ್ಲಿ ‘ತಾಂಡೇಲ್’ ಸಿನಿಮಾ.

ದಕ್ಷಿಣ ಭಾರತದ ಬಲು ಜನಪ್ರಿಯ ನಟಿ ಸಾಯಿ ಪಲ್ಲವಿ, ಗ್ಲಾಮರ್‌ನಿಂದ ಅಲ್ಲದೆ ತಮ್ಮ ನಟನೆ, ವ್ಯಕ್ತಿತ್ವ ಮತ್ತು ನೃತ್ಯದಿಂದ ಸೆಳೆದಿದ್ದಾರೆ. ಈ ನಟಿ. ನಟನೆಗೆ ಅವಕಾಶ ಉಳ್ಳ ಸಿನಿಮಾಗಳಲ್ಲಿ ಮಾತ್ರವೇ ನಟಿಸುವ ಸಾಯಿ ಪಲ್ಲವಿ ಇದೀಗ ‘ತಾಂಡೇಲ್’ ಹೆಸರಿನ ತೆಲುಗು ಸಿನಿಮಾದಲ್ಲಿ ನಟಿಸಿದ್ದಾರೆ.

ಸಿನಿಮಾ ಬಿಡುಗಡೆಗೆ ಕೆಲವೇ ದಿನ ಬಾಕಿ ಇರುವ ಈ ಸಮಯದಲ್ಲಿ ಸಾಯಿ ಪಲ್ಲವಿ ಅನಾರೋಗ್ಯಕ್ಕೆ ಈಡಾಗಿದ್ದಾರೆ. ಸಿನಿಮಾದ ಪ್ರಚಾರ ಕಾರ್ಯ ಪ್ರಾರಂಭವಾಗಿದ್ದು, ಅನಾರೋಗ್ಯದ ಕಾರಣಕ್ಕೆ ಸಾಯಿ ಪಲ್ಲವಿ ಇವೆಂಟ್‌ಗಳಲ್ಲಿ ಭಾಗಿ ಆಗಲು ಆಗುತ್ತಿಲ್ಲ. ಸಾಯಿ ಪಲ್ಲವಿ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನಿರ್ದೇಶಕ, ಸಾಯಿ ಪಲ್ಲವಿ ವೇಗವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

‘ತಾಂಡೇಲ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಫೆಬ್ರವರಿ 2 ರಂದು ಇದ್ದು, ಈ ಕಾರ್ಯಕ್ರಮಕ್ಕೂ ಸಹ ಸಾಯಿ ಪಲ್ಲವಿ ಬರುವುದಿಲ್ಲ ಎನ್ನಲಾಗುತ್ತಿದೆ. ಸಾಯಿ ಪಲ್ಲವಿ ನಟನೆಯ ‘ತಾಂಡೇಲ್’ ಸಿನಿಮಾದಲ್ಲಿ ನಾಗ ಚೈತನ್ಯ ನಾಯಕ. ಇಬ್ಬರೂ ಒಟ್ಟಿಗೆ ನಟಿಸುತ್ತಿರುವ ಎರಡನೇ ಸಿನಿಮಾ ಇದು.

Related Posts

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!