ಸಿಎಂ ಸಿದ್ದರಾಮಯ್ಯ ಬೇನಾಮಿ ಆಸ್ತಿ: ಸ್ನೇಹಮಯಿ ಕೃಷ್ಣ ಮತ್ತೆ ಗಂಭೀರ ಆರೋಪ.

ಸಿದ್ದರಾಮಯ್ಯನವರು ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಕೆಸರೆ ಗ್ರಾಮದ ಜಾಗವನ್ನ ಅರಿಶಿನ ಕುಂಕುಮ ರೂಪದಲ್ಲಿ ಕೊಟ್ಟಿದ್ದಾರೆ ಎಂದಿದ್ರು ಈಗ ಮತ್ತೆ ಮಲ್ಲಿಕಾರ್ಜುನಸ್ವಾಮಿ ಒಂದು ಎಕರೆ ದಾನ ಮಾಡಿದ್ದಾರೆ.. ಯಾಕೆ ಮಲ್ಲಿಕಾರ್ಜುನಸ್ವಾಮಿ ಖರೀದಿ ಮಾಡಿದ ಭೂಮಿಗಳನ್ನೇ ದಾನ ಮಾಡ್ತಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯನವರು ಎಲ್ಲಿಯೂ ಹೇಳಿಲ್ಲ ಯಾಕೆ..? ಮೊದಲು ಪಾರ್ವತಿಯವರ ಕುಟುಂಬದ ಆಸ್ತಿ ಎಷ್ಟು ಎಂಬುದು ಪತ್ತೆ ಮಾಡಿ ಆನಂತರ ಮಲ್ಲಿಕಾರ್ಜುನಸ್ವಾಮಿ ಎಷ್ಟು ಆಸ್ತಿ ಖರೀದಿ ಮಾಡಿದ್ದಾರೆ ಎಂಬುದನ್ನ ತನಿಖೆ ಮಾಡಿ ಎಂದು ತಿಳಿಸಿದ್ದಾರೆ. 1983ರಲ್ಲಿ ಆಲನಹಳ್ಳಿ ಸರ್ವೇ ನಂಬರ್ 113/4ರಲ್ಲಿ 1 ಎಕರೆ ಭೂಮಿ ಖರೀದಿ ಮಾಡಿದ್ದಾರೆ. 1996ರಲ್ಲಿ ಮುಡಾ ಅಂತಿಮ ಅಧಿಸೂಚನೆ ಹೊರಡಿಸಿದ್ರು ಕೂಡ ಡಿನೋಟಿಫೈ ಆಗಿದೆ. ಸಿದ್ದರಾಮಯ್ಯನವರ ಪ್ರಭಾವದಿಂದ ಡಿನೋಟಿಫೈ ಆಗಿದೆ ಎಂದು ಸ್ನೇಹಮಯಿ ಕೃಷ್ಣ ಆರೋಪಸಿದ್ದಾರೆ.
EDಯವರ ಪ್ರೆಸ್ ರಿಲೀಸ್‌ಗೂ ನನಗೂ ಸಂಬಂಧ ಇಲ್ಲ
ಜೊತೆಗೆ ಅದೇ ಭೂಮಿಯನ್ನ 2010 ಅಕ್ಟೊಬರ್‌ನಲ್ಲಿ ಪಾರ್ವತಿಗೆ ದಾನ ಮಾಡಲಾಗಿದೆ ಪಾರ್ವತಿಯವರು ಕೂಡ ಒಂದೇ ತಿಂಗಳಲ್ಲಿ ಮಗನ ಹೆಸರಿಗೆ ದಾನ ಮಾಡಿದ್ದಾರೆ. ತಮ್ಮ ಹೆಸರಿಗೆ ಬಂದ ಭೂಮಿಯನ್ನ ಯತೀಂದ್ರ 4 ತಿಂಗಳಲ್ಲಿ ಮಾರಾಟ ಮಾಡಿದ್ದಾರೆ
ಈ ಎಲ್ಲಾ ವಿಚಾರಗಳನ್ನು ಇಲ್ಲಿವರೆಗೆ ಯಾಕೆ ಸಿದ್ದರಾಮಯ್ಯನವರು ತಿಳಿಸಿಲ್ಲ ಎಂದು ಕಿಡಿ ಕಾರಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದೇನೆ.

ಅಧಿಕಾರಿಗಳು ವಿಳಂಬ ನೀತಿ ತೋರಿಸಿದ್ರೆ ಕಾನೂನು ಹೋರಾಟ ಮುಂದುವರೆಸುತ್ತೇನೆ ಎಂದು ಮೈಸೂರಿನಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿಕೆಯನ್ನ ನೀಡಿದ್ದಾರೆ

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!