ಸುಂದರ ಕ್ಷಣಕ್ಕೆ ಸಾಕ್ಷಿಯಾದ ಗೆಲುವು…. ಪತ್ನಿಯ ಗೆಲುವನ್ನು ತನ್ನ ಗೆಲುವೆಂದು ಸಂಭ್ರಮಿಸಿದ ಪತಿ….

ಮದುವೆಯಾದ ಬಳಿಕ ಹೆಣ್ಣು ಮಕ್ಕಳ ಜೀವನದಲ್ಲಿ ಸಾಕಷ್ಟು ಬದಲಾವಣೆಯಾಗುತ್ತದೆ. ಗಂಡ ಮನೆ ಮಕ್ಕಳು ಎಂದು ತನ್ನ ಕುಟುಂಬಕ್ಕಾಗಿ ತನ್ನ ಆಸೆ ಆಕಾಂಕ್ಷೆಗಳನ್ನು ತ್ಯಜಿಸಬೇಕಾಗುತ್ತದೆ. ಆದರೆ ತನ್ನ ಕನಸುಗಳಿಗೆ ಬೆಂಬಲ ನೀಡುವ ಪತಿ ಸಿಕ್ಕರೆ ಆಕೆಯಷ್ಟು ಅದೃಷ್ಟವಂತೆ ಬೇರೆ ಯಾರು ಇಲ್ಲ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪತ್ನಿ ವೇದಿಕೆಯ ಮೇಲೆ ಗೆಲುವಿನ ಕಿರೀಟ ಅಲಂಕರಿಸಿದರೆ ಪತಿ ಸಿಳ್ಳೆ ಹೊಡೆದು ಆ ಕ್ಷಣವನ್ನು ಸಂಭ್ರಮಿಸಿರುವ ವಿಡಿಯೋವೊಂದು ನೆಟ್ಟಿಗರ ಹೃದಯವನ್ನು ಗೆದ್ದುಕೊಂಡಿದೆ.

ಪ್ರತಿಯೊಬ್ಬ ಹೆಣ್ಣು ಗಂಡ ತನ್ನ ಜೊತೆಗೆ ನಿಲ್ಲಬೇಕು, ತನ್ನ ಸಂತೋಷ, ನೋವು ಹಾಗೂ ಕನಸುಗಳಿಗೆ ಬೆಂಬಲವಾಗಿ ನಿಲ್ಲಬೇಕು ಎಂದು ಬಯಸುತ್ತಾಳೆ. ಅಂತಹ ಗಂಡ ಸಿಕ್ಕರೆ ಅದಕ್ಕಿಂತ ಹೆಚ್ಚು ಇನ್ನೇನು ಬೇಕು ಅಲ್ಲವೇ, ಅಂತಹ ಗಂಡನನ್ನು ಪಡೆದಿರುವುದೇ ಆಕೆಯ ಅದೃಷ್ಟ ಎನ್ನಬಹುದು. ಇದೀಗ ವೈರಲ್ ಆಗಿರುವ ಈ ವಿಡಿಯೋವು ಪತಿಯೂ ತನ್ನ ಪತ್ನಿಯ ಕನಸಿಗೆ ಹಾಗೂ ಗೆಲುವಿಗೆ ಹೇಗೆ ಬೆಂಬಲವಾಗಿ ನಿಂತಿದ್ದಾನೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಹೌದು, ವೇದಿಕೆಯ ಮೇಲೆ ಮಹಿಳೆಯೊಬ್ಬಳು ಗೆಲುವಿನ ಕಿರೀಟ ಮುಡಿಗೇರಿಸಿಕೊಂಡಿದ್ದಾಳೆ. ವೇದಿಕೆ ಮುಂಭಾಗದಲ್ಲಿ ಪತಿಯೂ ಮಗನನ್ನು ಎತ್ತಿಕೊಂಡು ಈ ಗೆಲುವನ್ನು ಸಂಭ್ರಮಿಸಿದ್ದಾನೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾ ದಲ್ಲಿ ವೈರಲ್ ಆಗುತ್ತಿದ್ದಂತೆ ಈಕೆ ನಿಜಕ್ಕೂ ಅದೃಷ್ಟವಂತೆ ಎಂದು ಕಾಮೆಂಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಎಲ್ಲಾ ಗಂಡಸರು ಅಡುಗೆ ಮಾಡೋದಕ್ಕೆ, ಮನೆ ಸ್ವಚ್ಛಗೊಳಿಸುವುದಕ್ಕೆ ಹಾಗೂ ಮನೆಯ ನಿರ್ವಹಿಸುವುದಕ್ಕೆ ಮದುವೆಯಾಗಲ್ಲ, ಕೆಲವರು ಮಾತ್ರ ತಮ್ಮ ಪತ್ನಿ ಗೆಲುವುದನ್ನು ನೋಡಲು ಇಷ್ಟ ಪಡುತ್ತಾರೆ. ಗೆದ್ದರೆಅದನ್ನು ಸಂಭ್ರಮಿಸುತ್ತಾರೆ ಎಂದು ಬರೆಯಲಾಗಿದೆ ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಅಡುಗೆ ಕೆಲಸದಲ್ಲಿ ಬ್ಯುಸಿಯಾಗಿರುವುದನ್ನು ನೋಡಬಹುದು. ಆ ಬಳಿಕ ಬಾಡಿ ಬಿಲ್ಡಿಂಗ್ನಲ್ಲಿ ಗೆಲುವು ಸಾಧಿಸಿ ವೇದಿಕೆಯ ಮೇಲೆ ನಿಂತಿರುವ ಪತ್ನಿಯನ್ನು ಕಂಡು ಪತಿಯೂ ಖುಷಿ ಪಟ್ಟಿದ್ದಾನೆ. ಮಗುವನ್ನು ಎತ್ತಿಕೊಂಡು ಸ್ಟೇಜ್ ಮುಂದೆ ನಿಂತಿದ್ದ ಸಿಳ್ಳೆ ಹೊಡೆದು ಪತ್ನಿಯ ಗೆಲುವನ್ನು ಸಂಭ್ರಮಿಸುತ್ತಿರುವುದನ್ನು ಕಾಣಬಹುದು.

 

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!