ಸ್ನೇಹಮಯಿ ಕೃಷ್ಣಾಗೆ 6 ತಿಂಗಳು ಜೈಲು ಶಿಕ್ಷೆ ; ಚೆಕ್ ಬೌನ್ಸ್ ಪ್ರಕರಣದಲ್ಲಿ ತೀರ್ಪು ನೀಡಿದ ಮೈಸೂರಿನ ಕೋರ್ಟ್.

ಮೈಸೂರು :- ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ 2015ರಲ್ಲಿ 1.75 ಲಕ್ಷ ರೂಪಾಯಿ ಸಾಲ ಪಡೆದಿದ್ದ ಆರೋಪದಲ್ಲಿ ಕುಮಾ‌ರ್ ಎಂಬುವವರು ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ದೂರು ದಾಖಲಿಸಿದ್ದರು. ಈ ಸಂಬಂಧ ಕೋ ಅಪರೇಟಿವ್ ಬ್ಯಾಂಕ್ ಚೆಕ್ ನೀಡಿದ್ದರು.ಆದರೆ ಆ ಚೆಕ್ ಬೌನ್ಸ್ ಆದ ಹಿನ್ನೆಲೆ, ಕುಮಾರ್ ಕೋರ್ಟ್ ಮೆಟ್ಟಿಲೇರಿದ್ದರು. ಮೈಸೂರಿನ ಮೂರನೇ ಜೆ ಎಂ ಎಫ್ ಸಿ ನ್ಯಾಯಾಲಯ. ಪ್ರಕರಣದ ವಿಚಾರಣೆ ನಡೆಸಿ ಸ್ನೇಹಮಯಿ ಕೃಷ್ಣಗೆ ಇಂದು ಶಿಕ್ಷೆ ಪ್ರಕಟಿಸಿದೆ.
ನನಗೆ ಕುಮಾರ್ ಸಾಲವನ್ನೇ ನೀಡಿರಲಿಲ್ಲ. ನನಗೆ ಸಮಸ್ಯೆ ಇದ್ದ ಕಾರಣ1.5 ಲಕ್ಷ ಸಾಲ ಕೇಳಿದ್ದೆ ಅದಕ್ಕೆ ದಿನಾಂಕ ನಮೂದಿಸದ ಚೆಕ್ ಕೇಳಿದ್ರು, ಕೊಟ್ಟಿದ್ದೆ. ವ್ಯವಹಾರದ ಹಣ ಕೊಡುತ್ತೀನಿ ಎಂದು ಹೇಳಿ ಹಣ ಕೊಡಲಿಲ್ಲ.

ಸಾಲ ಕೊಡುವುದಾಗಿ ಹೇಳಿ ದಿನಾಂಕ ನಮೂದಿಸದ ಚೆಕ್ ಪಡೆದಿದ್ದ ಕುಮಾರ್. ನಂತರ ಸಾಲವನ್ನೂ ಕೊಡದೇ ಚೆಕ್‌ನ್ನು ಬ್ಯಾಂಕ್‌ಗೆ ಪ್ರೆಸೆಂಟ್ ಮಾಡಿದ್ದ ಚೆಕ್ ಬೌನ್ಸ್ ಮಾಡಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾನೆ. ಈ ಕುರಿತು ನನ್ನ ಕಾನೂನು ಹೋರಾಟ ಮುಂದುವರಿಸುತ್ತೇನೆಂದು ಸ್ನೇಹಮಯಿ‌ಕೃಷ್ಣ ಪ್ರತಿಕ್ರಿಯಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!